ಮಹಾವಿಷ್ಣು ಹಾಗೂ ಮಹಾಲಕ್ಷ್ಮಿಯ ಅನುಗ್ರಹ ಇಂದಿನಿಂದ ಈ ರಾಶಿಗಳ ಮೇಲೆ ಎಲ್ಲಿಲ್ಲದ ಧನಯೋಗ,ಅದೃಷ್ಟವೇ ಅದೃಷ್ಟ ನಿಮ್ಮ ದಿನಭವಿಷ್ಯ ನೋಡಿ.

1,295 views

ಓಂ ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಾಲಯ ನಿಮ್ಮ ಸಮಸ್ಯೆಗಳಾದ ಉದ್ಯೋಗ ವಿದ್ಯೆ ವ್ಯಾಪಾರ ಹಣಕಾಸು ಸತಿ ಪತಿ ಕಲಹ ಅತ್ತೆ-ಸೊಸೆ ಕಿರಿಕಿರಿ ಮನೆಯಲ್ಲಿ ಅಶಾಂತಿ ಕೋರ್ಟ್ ಕೇಸ್ ಇಷ್ಟಪಟ್ಟವರು ನಿಮ್ಮಂತೆ ಆಗಲು ಸ್ತ್ರೀ ಪುರುಷ ವಶೀಕರಣ ಇನ್ನೂ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಟ-ಮಂತ್ರ ಇರುವ ದೋಷಗಳಿಗೆ ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಅಂಜನ ದಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಾರ್ಯಸಿದ್ದಿ ತುಳಸಿಗಿರಿ ಅಂಜನೇಯಸ್ವಾಮಿ ಕೃಪೆಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಂಡಿತ್ ರಾಮ್ ಪ್ರಸಾದ್ 9663457941

ಮೇಷ
ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.
ನಿಮ್ಮ ಸರ್ವ ಸಮಸ್ಯೆಗಳಿಗೆ ಅಂಜನ ದಿಂದ ಶಾಶ್ವತ ಪರಿಹಾರ ಪಂಡಿತ್ ರಾಂಪ್ರಸಾದ್9663457941

ವೃಷಭ
ಪಾರ್ಟನರ್‌ ಶಿಪ್‌ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.
ನಿಮ್ಮ ಸರ್ವ ಸಮಸ್ಯೆಗಳಿಗೆ ಅಂಜನಾ ದಿಂದ ಶಾಶ್ವತ ಪರಿಹಾರ ಪಂಡಿತ್ ರಾಮ್ ಪ್ರಸಾದ್

ಮಿಥುನ
ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸ್ವಾಭಾವಿಕ. ಅಂತೆಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.
ನಿಮ್ಮ ಸರ್ವ ಸಮಸ್ಯೆಗಳಿಗೆ ಅಂಜನಾ ದಿಂದ ಶಾಶ್ವತ ಪರಿಹಾರ ಪಂಡಿತ್ ರಾಮ್ ಪ್ರಸಾದ್9663457941

ಕರ್ಕಾಟಕ
ಮಾತಿನ ಚಾಲಾಕಿತನ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.
ನಿಮ್ಮ ಸರ್ವ ಸಮಸ್ಯೆಗಳಿಗೆ ಅಂಜನ ದಿಂದ ಶಾಶ್ವತ ಪರಿಹಾರ ಪಂಡಿತ್ ರಾಮಪ್ರಸಾದ್9663457941

ಸಿಂಹ
ಹೊಸ ಸ್ನೇಹಿತರ ವಲಯವೊಂದು ನಿಮ್ಮನ್ನು ಭೇಟಿ ಮಾಡುವರು ಮತ್ತು ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.
ನಿಮ್ಮ ಸರ್ವ ಸಮಸ್ಯೆಗಳಿಗೆ ಅಂಜನಾ ದಿಂದ ಶಾಶ್ವತ ಪರಿಹಾರ ಪಂಡಿತ್ ರಾಮಪ್ರಸಾದ್9663457941

ಕನ್ಯಾ
ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.
ನಿಮ್ಮ ಸರ್ವ ಸಮಸ್ಯೆಗಳಿಗೆ ಅಂಜನಾ ದಿಂದ ಶಾಶ್ವತ ಪರಿಹಾರ ಪಂಡಿತ್ ರಾಮ್ ಪ್ರಸಾದ್9663457941

ತುಲಾ
ಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು.
ನಿಮ್ಮ ಸರ್ವ ಸಮಸ್ಯೆಗಳಿಗೆ ಅಂಜನ ದಿಂದ ಶಾಶ್ವತ ಪರಿಹಾರ ಪಂಡಿತ್ ರಾಮ್ ಪ್ರಸಾದ್9663457941

ವೃಶ್ಚಿಕ
ಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಪ್ರಶ್ನಿಸುವುದು ಕೆಲವೊಮ್ಮೆ ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.
ಸರ್ವ ಸಮಸ್ಯೆಗಳಿಗೆ

ಧನು
ವೈರ ಸಾಧಿಸುವ ಮನಸ್ಸು ನಿಮ್ಮ ವಿರೋಧಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ.
ನಿಮ್ಮ ಸರ್ವ ಸಮಸ್ಯೆಗಳಿಗೆ ಅಂಜನಾ ದಿಂದ ಶಾಶ್ವತ ಪರಿಹಾರ ಪಂಡಿತ್ ರಾಮಪ್ರಸಾದ್9663457941

ಮಕರ
ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.
ನಿಮ್ಮ ಸರ್ವ ಸಮಸ್ಯೆಗಳಿಗೆ ಅಂಜನ ದಿಂದ ಶಾಶ್ವತ ಪರಿಹಾರ ಪಂಡಿತ್ ರಾಂಪ್ರಸಾದ್9663457941

ಕುಂಭ
ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.
ನಿಮ್ಮ ಸರ್ವ ಸಮಸ್ಯೆಗಳಿಗೆ ಅಂಜನಾ ದಿಂದ ಶಾಶ್ವತ ಪರಿಹಾರ ಪಂಡಿತ ರಾಮಪ್ರಸಾದ್9663457941

ಮೀನ
ಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.
ಓಂ ಶ್ರೀ ತುಳಸಿಗಿರಿ ಆಂಜನೇಯ ನಮಃ ನಿಮ್ಮ ಎಲ್ಲಾ ಅಂಜನಾ ದಿಂದ ಶಾಶ್ವತ ಪರಿಹಾರ9663457941 ಪಂಡಿ ರಾಮಪ್ರಸಾದ್.

ಓಂ ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಾಲಯ ನಿಮ್ಮ ಸಮಸ್ಯೆಗಳಾದ ಉದ್ಯೋಗ ವಿದ್ಯೆ ವ್ಯಾಪಾರ ಹಣಕಾಸು ಸತಿ ಪತಿ ಕಲಹ ಅತ್ತೆ-ಸೊಸೆ ಕಿರಿಕಿರಿ ಮನೆಯಲ್ಲಿ ಅಶಾಂತಿ ಕೋರ್ಟ್ ಕೇಸ್ ಇಷ್ಟಪಟ್ಟವರು ನಿಮ್ಮಂತೆ ಆಗಲು ಸ್ತ್ರೀ ಪುರುಷ ವಶೀಕರಣ ಇನ್ನೂ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಟ-ಮಂತ್ರ ಇರುವ ದೋಷಗಳಿಗೆ ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಅಂಜನ ದಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಾರ್ಯಸಿದ್ದಿ ತುಳಸಿಗಿರಿ ಅಂಜನೇಯಸ್ವಾಮಿ ಕೃಪೆಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಂಡಿತ್ ರಾಮ್ ಪ್ರಸಾದ್ 9663457941