ಇಂದು ಕಡೆ ಆಷಾಡ ಶುಕ್ರವಾರ,ದೇವಿ ಚಾಮುಂಡೇಶ್ಬರಿ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.ವಿಶ್ವರೂಪ ಆಚಾರ್ಯರಿಂದ ಜ್ಯೋತಿಷ್ಯ.

4,068 views

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷರಾಶಿ:- ಕಚೇರಿ ಕೆಲಸಗಳು ಸುಗಮವಾಗಿ ನಡೆಯುವುವು. ಕೌಟುಂಬಿಕ ವಿಚಾರಗಳಲ್ಲಿ ಹಿರಿಯರ ಮಾರ್ಗದರ್ಶನ ಪಡೆಯಿರಿ. ನಿಮ್ಮ ಕೌಶಲ್ಯ, ಸಾಮರ್ಥ್ಯ‌ ನಿರೂಪಿಸುವ ಇಲ್ಲವೆ ಸಾಬೀತು ಪಡಿಸುವ ಅವಕಾಶ ಸಿಕ್ಕರೆ ಬಿಡಬೇಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಮಾನಸಿಕವಾಗಿ ಸಣ್ಣಪುಟ್ಟ ಕಿರಿಕಿರಿಗಳು ಕಾಡುವ ಸಾಧ್ಯತೆ ಇದೆ. ವಾಹನ ಚಾಲನೆ ವೇಳೆ ರಸ್ತೆ ಕಡೆ ನಿಗಾ ಇರಲಿ. ಆರೋಗ್ಯ ಸಮಸ್ಯೆ ಬಗೆಹರಿಯುವುದು. ಆಹಾರ ವಿಹಾರದಲ್ಲಿ ಎಚ್ಚರ ಇರಲಿ. ಕೆಲವರಿಗೆ ಉದರಶೂಲೆ ಕಾಡುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ನಿಮ್ಮ ದೌರ್ಬಲ್ಯ ಎಂದರೆ ಅತಿ ಮುಂಗೋಪ. ಸಿಟ್ಟಿನಿಂದ ಕೆಲವು ಅವಕಾಶಗಳನ್ನು ಕಳೆದುಕೊಳ್ಳುವಿರಿ. ನಿಮ್ಮನ್ನು ಕೆರಳಿಸುವ ಇಲ್ಲವೇ ಪ್ರಚೋದಿಸುವ ಹಲವು ವಿದ್ಯಮಾನಗಳು ನಡೆಯಬಹುದು. ಯಾವುದಕ್ಕೂ ಪ್ರತಿಕ್ರಿಯಿಸದೇ ಸುಮ್ಮನಿದ್ದು ಬಿಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಧ್ಯಾನ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಕಾಲ ಕಳೆಯುವ ನೀವು ಸಹಜವಾಗಿಯೇ ಮನಃಶ್ಶಾಂತಿ ಹೊಂದುವಿರಿ ಮತ್ತು ಮಾನಸಿಕವಾಗಿ ದೃಢವಾಗುವುದರಿಂದ ಜೀವನದಲ್ಲಿ ಬರುವ ಕಷ್ಟಗಳನ್ನು ಧೈರ್ಯವಾಗಿ ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಜಗತ್ತಿನ ಎಲ್ಲಾ ವೈಭೋಗಗಳು ನಿಮ್ಮಲ್ಲಿವೆ ಎಂದು ಭಾವಿಸುವಿರಿ. ದೈವಕೃಪೆಯಿಂದ ಅಂತಃಶಕ್ತಿಯನ್ನು ಗಳಿಸುವ ನಿಮ್ಮ ಮುಖದಲ್ಲಿ ತೇಜಸ್ಸು ಹೊರಹೊಮ್ಮುವುದು. ಸಂಗಾತಿಯ ಸಾಂಗತ್ಯ, ಸಲ್ಲಾಪ ಮುದ ನೀಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನಿಮ್ಮ ಕರ್ತವ್ಯಪರತೆಯೇ ನಿಮ್ಮನ್ನು ಉತ್ತುಂಗಕ್ಕೆ ಕೊಂಡೊಯ್ಯುವುದು. ಆ ಕಾರಣದಿಂದ ಸ್ವಾಭಾವಿಕವಾಗಿ ನಿಮ್ಮ ಕೆಲಸದಲ್ಲಿ ಆನಂದ ಪ್ರಕಟಗೊಳ್ಳುವುದು. ಶತ್ರುಗಳು ನಿಮ್ಮ ವಿಚಾರವನ್ನು ಒಪ್ಪಿಕೊಳ್ಳುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ವೃತ್ತಿ ನಿರತರು ಅದ್ಭುತ ಸಾಧನೆ ಮಾಡುವರು. ಬರವಣಿಗೆಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ತೊಡಗಿ ಕೊಂಡಿರುವವರಿಗೆ ವಿಶೇಷ ಗೌರವ ಲಭಿಸುವುದು. ಕೆಲವರಿಗೆ ಕಚೇರಿಯಲ್ಲಿ ಕೆಲಸದ ಒತ್ತಡ ಜಾಸ್ತಿ ಆಗುವುದು. ತಾಳ್ಮೆಯಿಂದ ಪರಿಸ್ಥಿತಿ ಎದುರಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ವೃತ್ತಿಗೆ ಸಂಬಂಧಿಸಿದಂತೆ ಉತ್ತಮ ಭರವಸೆ ನೀಡುವ ದಿನವಾಗಿದೆ. ಸಕಾರಾತ್ಮಕ ಚಿಂತನೆಯು ಯಶಸ್ಸನ್ನು ತಂದುಕೊಡುವುದು. ಊರು ಎಂದರೆ ಹೊಲಗೇರಿ ಇರುವಂತೆ ನಿಮ್ಮನ್ನು ಕಂಡರೆ ಆಗದವರು ಇದ್ದಾರೆ. ಈಬಗ್ಗೆ ಎಚ್ಚರ ಇರಲಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ನೀವು ಪ್ರಯಾಣ ಹಮ್ಮಿಕೊಳ್ಳದಿರುವುದು ಉತ್ತಮ. ಆಸ್ತಿ ವಿಚಾರದಲ್ಲಿ ಇದ್ದ ಸಮಸ್ಯೆಗಳು ಅಚ್ಚರಿ ಎಂಬಂತೆ ಬಗೆಹರಿಯುವುವು. ಕುಟುಂಬದ ಸದಸ್ಯರೊಡನೆ ಸಮಯ ಕಳೆಯುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಕಚೇರಿ ಕೆಲಸದಲ್ಲಿ ಭಡ್ತಿ ದೊರೆಯುವುದು. ಈ ಸಂಭ್ರಮ ಆಚರಿಸಲು ಸ್ನೇಹಿತರಿಗೆ ಸಹೋದ್ಯೋಗಿಗಳಿಗೆ ಭೋಜನ ಕೂಟ ಏರ್ಪಡಿಸುವಿರಿ. ಕೆಲವು ಕ್ಲಿಷ್ಟ ಸಮಸ್ಯೆಗಳನ್ನು ಬಹು ಚಾಣಾಕ್ಷ ತನದಿಂದ ಬಗೆಹರಿಸಿಕೊಳ್ಳುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ದಿಢೀರ್‌ ಪ್ರಯಾಣ ಮಾಡಬೇಕಾಗಿ ಬರುವುದರಿಂದ ಖರ್ಚುಗಳು ಏಕಾಏಕಿ ಹೆಚ್ಚಾಗುವುವು. ಹಣಕಾಸಿನ ವಿಚಾರದಲ್ಲಿ ಕೈಗಡ ಪಡೆಯಬೇಕಾಗುವುದು. ನಿಮ್ಮ ಆತ್ಮೀಯ ಸ್ನೇಹಿತ ಈ ಸಂದರ್ಭದಲ್ಲಿ ಸಹಕಾರಿಯಾಗಿ ಬೆಂಬಲ ಸೂಚಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಸ್ನೇಹಿತರು ಮತ್ತು ಬಂಧುಗಳ ಜೊತೆಗಿನ ಬಾಂಧವ್ಯ ವೃದ್ಧಿಗೆ ಗಮನ ನೀಡುವಿರಿ. ವೈಯಕ್ತಿಕವಾಗಿ ಸಂಕಷ್ಟದಿಂದ ಪಾರಾಗುವ ದಿನ. ನಿಮ್ಮ ಧೋರಣೆಯಲ್ಲೂ ಸಾಕಷ್ಟು ಬದಲಾವಣೆಗಳು ಕಂಡು ಬರುವುದು. ಕುಟುಂಬ ಸದಸ್ಯರ ಬೆಂಬಲ ದೊರೆಯುವುದುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವು