ಇಂದು ಶ್ರೀ ಧರ್ಮಸ್ಥಳ ಮಂಜುನಾಥನ ಅನುಗ್ರಹದಿಂದ ಎಲ್ಲಿಲ್ಲದ ಧನಲಾಭ ಈ ರಾಶಿಗಳಿಗೆ,ನಿಮ್ಮ ಈ‌ ದಿನ ಹೇಗಿದೆ ನೋಡಿ 29/07/19

5,044 views

ಇಂದು ಶ್ರೀ ಧರ್ಮಸ್ಥಳ ಮಂಜುನಾಥನ ಅನುಗ್ರಹದಿಂದ ಎಲ್ಲಿಲ್ಲದ ಧನಲಾಭ ಈ ರಾಶಿಗಳಿಗೆ,ನಿಮ್ಮ ಈ‌ ದಿನ ಹೇಗಿದೆ ನೋಡಿ 29/07/19
ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಫಲ ನಿಮ್ಮ ಸಮಸ್ಯೆಗಳಾದ ವ್ಯಾಪಾರ ಉದ್ಯೋಗ ಹಣಕಾಸು ಗಂಡ-ಹೆಂಡತಿ ಕಿರಿಕಿರಿ ಇಷ್ಟಪಟ್ಟವರು ನಿಮ್ಮವರು ಆಗಲು ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ಮೇಷ:ಇಂದು ಕಲಾವಿದರು ಹಾಗೂ ಕಲಾಪ್ರೇಮಿಗಳಿಗಿದು ಒಳ್ಳೆಯ ಕಾಲ. ಆದಾಯವು ಹೆಚ್ಚು. ನಿಮ್ಮ ಕಲಾಪ್ರೌಢಿಮೆಗೆ ಸರಿಯಾದ ಬೆಲೆ ಸಿಗಲಿದೆ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ವೃಷಭ:ಈ ದಿನ ಗೆಳೆಯರೆಲ್ಲೂ ಸೇರಿ ನಿಮ್ಮನ್ನು ಪ್ರಶಂಸಲಿದ್ದಾರೆ. ನಿಮ್ಮ ಮೇಲಿನ ಜವಾಬ್ದಾರಿ ಹೆಚ್ಚಾಗಲಿದೆ. ನಿಮ್ಮ ಆತ್ಮ ಸ್ಥೈರ್ಯವೂ ಹೆಚ್ಚಲಿದೆ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ಮಿಥುನ:ಇಂದು ನೀವು ಮನೆ ಕೊಳ್ಳಲು, ಜಾಗದ ಅನ್ವೇಷಣೆಗಳಿಗೆ ಸುಸಮಯ. ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಜನರಿಗೆ ಇದು ಉತ್ತಮ ದಿನವಾಗಿದೆ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ಕಟಕ:ಈ ದಿನ ವ್ಯವಹಾರದಲ್ಲಿ ಪ್ರಗತಿ. ಭಿನ್ನಾಭಿಪ್ರಾಯ ಭೇದಗಳಿಂದ ವೈಮನಸ್ಯಗಳು ಉಂಟಾಗಬಹುದು. ಎಚ್ಚರಿಕೆಯಿಂದ ವ್ಯವಹರಿಸಿ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ಸಿಂಹ:ಇಂದು ಸಫಲತೆಯು ಈಗ ನಿಮ್ಮ ಕಡೆಗಿದೆ. ಹೊಸ ಹೂಡಿಕೆಗಳಿಗೆ ಇದು ಸಕಾಲ. ಸ್ವಲ್ಪ ಯೋಚಿಸಿ ಮುನ್ನಡೆದರೆ ಪ್ರಗತಿಯತ್ತ ಸಾಗುವಿರಿ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ಕನ್ಯಾ:ಇಂದು ನಿಮಗೆ ಕಂಡ ಕಂಡಲೆಲ್ಲಾ ತಿನ್ನುವ ಬುದ್ದಿ ಅಷ್ಟೇನು ಒಳಿತಲ್ಲ. ಹೊಟ್ಟೆ ಕೆಟ್ಟರೆ ನಿಮ್ಮ ಸಹಾಯಕ್ಕೆ ಯಾರೂ ಬರಲ್ಲ. ಪೂರಕ ಪರಿಸ್ಥಿತಿ ಇರಲ್ಲ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ತುಲಾ:ಈ‌ ದಿನ ನಿನ್ನೆಯ ಆಹಾರದ ವ್ಯತ್ಯಾಸಗಳಿಂದ ಇಂದು ನಿಮ್ಮ ದೇಹಾರೋಗ್ಯವು ಕೆಡಲಿದೆ. ಅದಕ್ಕಾಗಿ ತುಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ವೃಶ್ಚಿಕ:ಇಂದು ಅನಗತ್ಯ ಚಿಂತೆಗಳು ಈ ದಿನಗಳಲ್ಲಿ ದೂರಾಗಲಿವೆ. ಸ್ಥಳ ಬದಲಾವಣೆ ಸಾಧ್ಯತೆಯೂ ಇದೆ. ನಿಮ್ಮ ಧೈರ್ಯವೇ ನಿಮಗೆ ಶ್ರೀರಕ್ಷೆ ಆಗಲಿದೆ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ಧನುಸ್ಸು:ಈ‌ ದಿನ ಕನಸಲ್ಲಿ ಕಂಡಂತೆ ಇಂದು ಎಲ್ಲವೂ ಒಳ್ಳೆಯದೇ ಆಗಲಿದೆ. ನಿಮ್ಮ ಮನಸ್ಸು ಉಲ್ಲಾಸದಿಂದಿರಲು ನಿಮ್ಮ ಗೆಳೆಯನ ವಾಟ್ಸಪ್ ಮೆಸೇಜ್ ಕಾರಣ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ಮಕರ:ಇಂದು ನಿಮ್ಮ ಗುರಿ ಸಾಧನೆಯತ್ತ ಮಾತ್ರ ನಿಮ್ಮ ಆಸಕ್ತಿ ಇದೆ. ಆಯವ್ಯಯದಲ್ಲಿ ಏರುಪೇರು. ಕ್ರಯ ವಿಕ್ರಯಗಳ ಮಾತುಕತೆಗಳು ನಡೆಯಲಿದೆ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ಕುಂಭ:ಇಂದು ನಿಮ್ಮ ಮನಸ್ಸನ್ನು ಕೊರೆಯುತ್ತಿರುವ ಹಳೆಯ ನೆನಪುಗಳನ್ನು ದೂರಾಗಲಿದೆ. ಅವುಗಳಿಂದ ಹೊರ ಬನ್ನಿ. ಕೆಲಸ-ಕಾರ್ಯದಲ್ಲಿ ತೊಡಗಿ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ಮೀನ:ಈ ದಿನ ಮನೆ ವಾತಾವರಣದಲ್ಲಿ ಈ ಸಮಯ ನಿಮಗೆ ಪೂರಕವಾಗಿರಲಿದೆ. ಖರ್ಚು ವೆಚ್ಚಗಳಲ್ಲಿ ವ್ಯತ್ಯಯವಾಗಲಿದೆ. ಖುಷಿಯ ದಿನ.ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

Latest from News

Go to Top