ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ನೋಡಿ.ಈ ರಾಶಿಗಳಿಗೆ ಧನಲಾಭ.
ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಫಲ ನಿಮ್ಮ ಸಮಸ್ಯೆಗಳಾದ ವ್ಯಾಪಾರ ಉದ್ಯೋಗ ಹಣಕಾಸು ಗಂಡ-ಹೆಂಡತಿ ಕಿರಿಕಿರಿ ಇಷ್ಟಪಟ್ಟವರು ನಿಮ್ಮವರು ಆಗಲು ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳುನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504. ಮೇಷ:-ಇಂದು ನೀವು ಸಮಯಕ್ಕೆ ತಕ್ಕಂತೆ ವರ್ತಿಸುವುದು ಅನಿವಾರ್ಯವಾಗಿರುತ್ತದೆ.ಹಾಗೂ ಇಚ್ಛಿಸಿದ ಕಾರ್ಯದಲ್ಲಿ ಅಲ್ಪ ಹಿನ್ನಡೆ. ಮನಸ್ಸಿಗೆ ಕಿರಿಕಿರಿ ಉಂಟಾಗಬಹುದು ನಿಷ್ಠುರವಾದಿ ಲೋಕಕ್ಕೆ ವಿರೋಧಿ ಎನ್ನುವಂತೆ ಈ ದಿನ ಮಾತುಕತೆಯಲ್ಲಿ ಮೃದುತ್ವವನ್ನು ರೂಢಿಸಿಕೊಳ್ಳಿರಿ. ಆರೋಗ್ಯದ ಬಗ್ಗೆ ನಿಮ್ಮ ಮನೆ ವೈದ್ಯರಿಂದ…